Wednesday, May 6, 2026

Munenakoppa

ನವಲಗುಂದ ಕ್ಷೇತ್ರದಲ್ಲಿ ಶಾಸಕರು ಹೇಳುವ ಚಕ್ಕಡಿ ರಸ್ತೆಗೆ ಬಂದ್ ಅನುದಾನ ಎಷ್ಟು, ಸಾರ್ವಜನಿಕವಾಗಿ ಹೇಳಲಿ- ಮುನೇನಕೊಪ್ಪ ಆಗ್ರಹ

Dharwad News: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಚಕ್ಕಡಿ ರಸ್ತೆಯ ಹೆಸರಿನಲ್ಲಿ ಗ್ರಾಮೀಣ ಭಾಗದ ಜಮೀನು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದಾರೆ. ಆದರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಹೇಳಿಲ್ಲ. ಹಾಗಾಗಿ ಶಾಸಕರು ಈ ಚಕ್ಕಡಿ ರಸ್ತೆಗೆ ಬಿಡುಗಡೆಯಾದ ಅನುದಾನ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಶಂಕರ್ ಪಾಟೀಲ್...

ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...
- Advertisement -spot_img

Latest News

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್...
- Advertisement -spot_img