Friday, August 28, 2026

municipal

‘ನಮ್ ಹತ್ರ ಯಾರೂ ವೋಟ್ ಕೇಳೋಕೆ ಬರ್ಬೇಡಿ’

www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ. ಇಲ್ಲಿನ  ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.  ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img