Monday, May 11, 2026

municipal

‘ನಮ್ ಹತ್ರ ಯಾರೂ ವೋಟ್ ಕೇಳೋಕೆ ಬರ್ಬೇಡಿ’

www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ. ಇಲ್ಲಿನ  ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.  ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img