ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸ್ಯಾಂಡಲ್ವುಡ್ನಲ್ಲಿ ತನ್ನದೆಯಾದ ಅಪಾರ ಅಬಿಮಾನಿಗಳನ್ನು ಹೊಂದಿದoತಹ ನಟ. ಕಾರ್ಡಿಯಾ ಅಟ್ಯಾಕ್ನಿಂದಾಗಿ ಅಕಾಲಿಕ ನಿಧನವಾದರು. ಕೇವಲ ನಟನೆ, ಡ್ಯಾನ್ಸ್ ಅಲ್ಲದೆ ಸೊಗಸಾಗಿ ಹಾಡುಗಳನ್ನು ಸಹ ಹಾಡುತ್ತಿದ್ದಂತಹ ಕಲಾವಿದ. ತಮ್ಮದೇ ಚಿತ್ರವಲ್ಲದೆ ಬೇರೆ ಚಿತ್ರಗಳಿಗು ಹಾಡುಗಳನ್ನು ಹಾಡುತ್ತಿದ್ದ ಪುನೀತ್, ಹಾಡು ಹಾಡುವುದಕ್ಕೆಂದು ಪಡೆಯುತ್ತಿದ್ದ ಸಂಭಾವನೆಯನ್ನು ಸಮಾಜಮುಕಿ ಕಾರ್ಯಗಳಿಗೆ ಹಾಗೂ ತಮ್ಮ ಶಕ್ತಿಧಾಮದ ಕಾರ್ಯಗಳಿಗೆ...
ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
ದೇಶಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ವಿರುದ್ಧ ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ, ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಇಳಕಲ್ಲ ತಾಲೂಕಿನ ಮುರಡಿ ಗ್ರಾಮದಲ್ಲಿ ಕಾಂಗ್ರೆಸ್...