ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸ್ಯಾಂಡಲ್ವುಡ್ನಲ್ಲಿ ತನ್ನದೆಯಾದ ಅಪಾರ ಅಬಿಮಾನಿಗಳನ್ನು ಹೊಂದಿದoತಹ ನಟ. ಕಾರ್ಡಿಯಾ ಅಟ್ಯಾಕ್ನಿಂದಾಗಿ ಅಕಾಲಿಕ ನಿಧನವಾದರು. ಕೇವಲ ನಟನೆ, ಡ್ಯಾನ್ಸ್ ಅಲ್ಲದೆ ಸೊಗಸಾಗಿ ಹಾಡುಗಳನ್ನು ಸಹ ಹಾಡುತ್ತಿದ್ದಂತಹ ಕಲಾವಿದ. ತಮ್ಮದೇ ಚಿತ್ರವಲ್ಲದೆ ಬೇರೆ ಚಿತ್ರಗಳಿಗು ಹಾಡುಗಳನ್ನು ಹಾಡುತ್ತಿದ್ದ ಪುನೀತ್, ಹಾಡು ಹಾಡುವುದಕ್ಕೆಂದು ಪಡೆಯುತ್ತಿದ್ದ ಸಂಭಾವನೆಯನ್ನು ಸಮಾಜಮುಕಿ ಕಾರ್ಯಗಳಿಗೆ ಹಾಗೂ ತಮ್ಮ ಶಕ್ತಿಧಾಮದ ಕಾರ್ಯಗಳಿಗೆ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...