Wednesday, July 22, 2026

Munirathna Kurukshethra

ಪುನೀತ್‌ಗೆ ಪದ್ಮಶ್ರೀ ನೀಡೋಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಸ್ಯಾಂಡಲ್‌ವುಡ್ನಲ್ಲಿ ತನ್ನದೆಯಾದ ಅಪಾರ ಅಬಿಮಾನಿಗಳನ್ನು ಹೊಂದಿದoತಹ ನಟ. ಕಾರ‍್ಡಿಯಾ ಅಟ್ಯಾಕ್‌ನಿಂದಾಗಿ ಅಕಾಲಿಕ ನಿಧನವಾದರು. ಕೇವಲ ನಟನೆ, ಡ್ಯಾನ್ಸ್ ಅಲ್ಲದೆ ಸೊಗಸಾಗಿ ಹಾಡುಗಳನ್ನು ಸಹ ಹಾಡುತ್ತಿದ್ದಂತಹ ಕಲಾವಿದ. ತಮ್ಮದೇ ಚಿತ್ರವಲ್ಲದೆ ಬೇರೆ ಚಿತ್ರಗಳಿಗು ಹಾಡುಗಳನ್ನು ಹಾಡುತ್ತಿದ್ದ ಪುನೀತ್, ಹಾಡು ಹಾಡುವುದಕ್ಕೆಂದು ಪಡೆಯುತ್ತಿದ್ದ ಸಂಭಾವನೆಯನ್ನು ಸಮಾಜಮುಕಿ ಕಾರ್ಯಗಳಿಗೆ ಹಾಗೂ ತಮ್ಮ ಶಕ್ತಿಧಾಮದ ಕಾರ್ಯಗಳಿಗೆ...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img