Friday, June 5, 2026

Munirathna Kurukshethra

ಪುನೀತ್‌ಗೆ ಪದ್ಮಶ್ರೀ ನೀಡೋಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಸ್ಯಾಂಡಲ್‌ವುಡ್ನಲ್ಲಿ ತನ್ನದೆಯಾದ ಅಪಾರ ಅಬಿಮಾನಿಗಳನ್ನು ಹೊಂದಿದoತಹ ನಟ. ಕಾರ‍್ಡಿಯಾ ಅಟ್ಯಾಕ್‌ನಿಂದಾಗಿ ಅಕಾಲಿಕ ನಿಧನವಾದರು. ಕೇವಲ ನಟನೆ, ಡ್ಯಾನ್ಸ್ ಅಲ್ಲದೆ ಸೊಗಸಾಗಿ ಹಾಡುಗಳನ್ನು ಸಹ ಹಾಡುತ್ತಿದ್ದಂತಹ ಕಲಾವಿದ. ತಮ್ಮದೇ ಚಿತ್ರವಲ್ಲದೆ ಬೇರೆ ಚಿತ್ರಗಳಿಗು ಹಾಡುಗಳನ್ನು ಹಾಡುತ್ತಿದ್ದ ಪುನೀತ್, ಹಾಡು ಹಾಡುವುದಕ್ಕೆಂದು ಪಡೆಯುತ್ತಿದ್ದ ಸಂಭಾವನೆಯನ್ನು ಸಮಾಜಮುಕಿ ಕಾರ್ಯಗಳಿಗೆ ಹಾಗೂ ತಮ್ಮ ಶಕ್ತಿಧಾಮದ ಕಾರ್ಯಗಳಿಗೆ...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img