Monday, October 27, 2025

Munirathna

‘ಅಂಥಾ ಅನ್ಯಾಯ ನಾವೇನು ಮಾಡಿದ್ವಿ?ಅವರಂಥ ಮೂರ್ಖ ಬೇರೊಬ್ಬರಿಲ್ಲ’

ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ. https://youtu.be/tSKMIC3_koU ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...

ರಾಜರಾಜೇಶ್ವರಿ ನಗರದಲ್ಲೇ ನಾರಾಯಣಸ್ವಾಮಿ ಕಾರ್ಯ ಬೆಸ್ಟ್ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಜನರನ್ನ ತೀವ್ರವಾಗಿ ಕಾಡ್ತಿದೆ. ಒಂದೆಡೆ ರೋಗ ಹರಡುವ ಭೀತಿ ಇದ್ರೆ, ಕೊರೊನಾ ಕೆಲಸವನ್ನ ಕಿತ್ತುಕೊಂಡಿದೆ. ಲಾಕ್ ಡೌನ್ ಘೋಷಣೆಯಾದ ಮೊದಲದಿನದಿಂದಲೂ ಬೆಂಗಳೂರಿನ ಲಗ್ಗೆರೆಯ ನಾರಾಯಣಸ್ವಾಮಿ ಕ್ಷೇತ್ರದ ಜನರಿಗೆ ನಿರಂತರವಾಗಿ ನೆರವನ್ನ ನೀಡುತ್ತಾ ಬಂದಿದ್ದಾರೆ.. ಇದುವರೆಗೂ ಕ್ಷೇತ್ರದ ಜನರಿಗೆ ಹಲವು ಬಾರಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.. ಕಳೆದೊಂದು...

ನಾರಾಯಣಸ್ವಾಮಿಯವರ ನಿತ್ಯ ನಿರಂತರ ಫುಡ್ ಕಿಟ್ ವಿತರಣೆಗೆ ಶ್ಲಾಘನೆ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಭಾರತಕ್ಕೆ ಭೀಕರವಾಗಿ ಕಾಡ್ತಿದೆ, ಪ್ರಧಾನಿ ಮೋದಿ ಮೊದಲ ಲಾಕ್ ಘೋಷಣೆ ಮಾಡಿ ಇಂದಿಗೆ 100 ದಿನ ಆಗಿದೆ. ಇದೀಗ ಲಾಕ್ ಡೌನ್ ಇಲ್ಲ, ಅನ್ ಲಾಕ್ ಮಾಡಲಾಗಿದೆ. ಆದ್ರೆ, ಕೊರೊನಾ ಸುನಾಮಿ ರೀತಿ ಅಪ್ಪಳಿಸುತ್ತಿದ್ದು ಜನ ಭಯಭೀತರಾಗಿದ್ದಾರೆ. ಜೀವನ ನಡೆಸೋದು ಕಷ್ಟವಾಗಿದೆ. ಮೊದಮೊದಲು ಎಲ್ಲರೂ ಸಹಾಯ ಮಾಡಿದ್ರು,...

1 ಲಕ್ಷ ಕುಟುಂಬಕ್ಕೆ ತಲಾ 25 ಕೆಜಿ ಅಕ್ಕಿ & ದಿನಸಿ ಸಾಮಗ್ರಿ ವಿತರಿಸಿದ ಮುನಿರತ್ನ

ಬೆಂಗಳೂರು : ಏಪ್ರಿಲ್ 14ಕ್ಕೆ ಮುಗಿಯಲಿದ್ದ ಲಾಕ್ ಡೌನ್ ಇದೀಗ ಏಪ್ರಿಲ್ 30ರ ವರೆಗೂ ಮುಂದುವರೆದಿದೆ.. ಜನಸಾಮಾನ್ಯರನ್ನ ಆ ದೇವರು ಸಹ ಕಾಪಾಡದಂತಹ ಸನ್ನಿವೇಶ ನಿರ್ಮಾಣವಾಗಿದೆ.. ಕೆಲವೆಡೆ ರಾಜಕಾರಣಿಗಳು ಕೈಲಾದಷ್ಟು ಸಹಾಯ ಮಾಡ್ತಿದ್ದಾರೆ.. ಬೆಂಗಳೂರಿನ ಅತಿ ದೊಡ್ಡ ವಿಧಾನಸಭಾ ಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ 6 ಲಕ್ಷ ದಷ್ಟು ಜನಸಂಖ್ಯೆ ಇದೆ.. ನಾಲ್ಕೂವರೆ ಲಕ್ಷ ಮತದಾರರೇ...

ಈ ಟೈಂನಲ್ಲಿ ಮುನಿರತ್ನ ನೋಡಿ ಉಳಿದ ರಾಜಕಾರಣಿಗಳು ಕಲಿಬೇಕು..!

ಬೆಂಗಳೂರು : ಎಲೆಕ್ಷನ್ ಟೈಂನಲ್ಲಿ ಮನೆ ಬಾಗಿಲಿಗೆ ಹಣ ಹಂಚೋದು, ಸೀರೆ ಹಂಚೋದಲ್ಲ..  ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವ ಜನಗಳಿಗೆ ನೆರವಾಗಿ.. ಈಗ ಬಂದು ಹಣ ಹಂಚಿ ಅಂತ ರಾಜಕಾರಣಿಗಳಿಗೆ ಟ್ರೋಲ್ ಪೇಜ್ ಗಳು ಹಾಗೂ ಮಾಧ್ಯಮಗಳು ಆಹ್ವಾನ ಕೊಟ್ಟಿದ್ರು.. ಇದಾದ ಮೇಲೆ ಒಂದಷ್ಟು ಜನ ಪ್ರತಿನಿಧಿಗಳು ಬೆಳಗ್ಗೆ ಬ್ರೇಕ್ ಫಾಸ್ಟ್ ಪ್ಯಾಕೇಗಳನ್ನ ವಿತರಣೆ ಮಾಡಿ ಫೇಸ್ ಬುಕ್...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...
- Advertisement -spot_img

Latest News

ಲೇಡಿ ಟೈಲರ್‌ ಪಂಗನಾಮ, ಜುಟ್ಟು ಹಿಡ್ಕೊಂಡ್‌ ಹೈಡ್ರಾಮ!

ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹಿನ್ನೆಲೆ ವಂಚಕಿ ಮಹಿಳೆಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಹಾಸನ ನಗರದ ಅರಳಿಪೇಟೆಯಲ್ಲಿ ಘಟನೆ ನಡೆದಿದೆ. ಹೇಮಾವತಿ ಎಂಬಾಕೆಯನ್ನು ಜಡೆ ಹಿಡಿದು...
- Advertisement -spot_img