Thursday, June 19, 2025

muniratna

ಮುನಿರತ್ನ ಕೇಸ್ ಹಿಂದಿರುವ ಖೂಳಶಕ್ತಿ ಯಾವುದು ಎಂದು ಎಲ್ಲರಿಗೂ ತಿಳಿದಿದೆ: ಬಿ.ವೈ.ವಿಜಯೇಂದ್ರ

Political News: ಮುನಿರತ್ನ ಮೇಲೆ ಮೊಟ್ಟೆ ಹೊಡೆಯಲು ಯತ್ನಿಸಿದ್ದ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೋಳ್ಬಲ, ಅಧಿಕಾರ ಬಲದಿಂದ ಬಿಜೆಪಿಗರನ್ನು ಬಗ್ಗುಬಡಿಯಬಹುದು, ಪ್ರಜಾಪ್ರಭುತ್ವದ ಕತ್ತು ಹಿಸುಕಿ ಜನಪ್ರತಿನಿಧಿಗಳನ್ನು ಬೆದರಿಸಬಹುದು ಎಂಬ ಸೂತ್ರವನ್ನು ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡಂತೆ ಕಾಣುತ್ತಿದೆ. ಶಾಸಕ ಮಿತ್ರ ಮುನಿರತ್ನ ಅವರ ಬೆಂಬಲಿಗರಿಗೂ ಸಹ ಬೆದರಿಸುವ ಸುಳ್ಳು ಕೇಸುಗಳನ್ನು ದಾಖಲಿಸುವ...

Political News: ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ. ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...

ಏಡ್ಸ್ ಟ್ರ್ಯಾಪ್ ವಿರುದ್ಧ ಸಿಡಿದೆದ್ದ ಯುವ ಕಾಂಗ್ರೆಸ್ : ಮುನಿರತ್ನ ಹೆಸರಿಗೆ ಸಿಮೆಂಟ್ ಬಳಿದು ಆಕ್ರೋಶ

Political News: ಬಿಜೆಪಿ ಶಾಸಕ, ಸಿನಿಮಾ ನಿರ್ಮಾಪಕ ಮುನಿರತ್ನ ವಿರುದ್ಧ ರೇಪ್‌ ಕೇಸ್ ಮತ್ತು ಜೀವ ಬೆದರಿಕೆ ಕೇಸ್ ಅಡಿಯಲ್ಲಿ ಜೈಲು ಸೇರಿದ್ದು, ಈ ಕೇಸ್ ತನಿಖೆ ಬಗ್ಗೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. https://youtu.be/sScYssuRVX8 ಇನ್ನು ಏಡ್ಸ್ ಇಂಜೆಕ್ಷನ್ ಬಳಸಿದ್ದಾರೆ ಎಂದು ಮುನಿರತ್ನ ಮೇಲೆ ಆರೋಪವಿದ್ದು, ಈ ಕಾರಣಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು, ಮುನಿರತ್ನ...

ಅ*ತ್ಯಾಚಾರ ಪ್ರಕರಣ : ಮುನಿರತ್ನ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

Movie News: ತಪ್ಪು ಯಾರು ಮಾಡಿದರೇನು? ಅದು ಸಾಬೀತಾದರೆ ಅನುಭವಿಸಲೇಬೇಕು. ಸದ್ಯ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂದಹಾಗೆ, ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖೆ ತಂಡವನ್ನು ರಚಿಸಿರುವ ಸರ್ಕಾರ ಈ...

ಅ*ತ್ಯಾಚಾರ ಪ್ರಕರಣ: ಮುನಿರತ್ನಗೆ 14 ದಿನ ಜೈಲು! ಜಡ್ಜ್‌ ಮುಂದೆ ಮುನಿ ಅಳಲು

Movie News: "ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾಗಿದ್ದವನು. ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ರೀತಿ ಹಿಂಸೆ ತಡೆದುಕೊಳ್ಳಲು ಆಗಲ್ಲ. ಹೀಗೆ ಪರಿಪರಿಯಾಗಿ ನ್ಯಾಯಾಧೀಶರ ಮುಂದೆ ಬೇಡಿಕೊಂಡಿದ್ದು ಬೇರಾರೂ ಅಲ್ಲ, ಶಾಸಕ ಮುನಿರತ್ನ......

ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ: ಕೋಲಾರದಲ್ಲಿ ಮುನಿರತ್ನ ಅರೆಸ್ಟ್

Political News: ಗುತ್ತಿಗೆದಾರ ಚೆಲುವರಾಜು ಅವರಿಗೆ ಜೀವಬೆದರಿಕೆ ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಮುನಿರತ್ನರನ್ನು ವಶಕ್ಕೆ ಪಡೆಯಲಾಗಿದೆ. ಮುನಿರತ್ನ ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಅವರ ಮೊಬೈಲ್ ಫೋನ್ ಲೊಕೆಶನ್ ಟ್ರ್ಯಾಕ್ ಮಾಡಿ, ಅವರನ್ನು ಪೊಲೀಸರು...

Hanitrap: ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು…!

ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ  ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು.  ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು. ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...

ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ: ಮುನಿರತ್ನ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.  ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img