Saturday, July 27, 2024

muniratna

Hanitrap: ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು…!

ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ  ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು.  ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು. ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...

ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ: ಮುನಿರತ್ನ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.  ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img