Thursday, June 19, 2025

muniyappa

ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಕತ್ತರಿ?

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ. ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...

ಇಂದಿನಿಂದಲೇ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಅರಂಭ

Political News: ಹುಬ್ಬಳ್ಳಿ : ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಅಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿ ಬಂದಿವೆ. ಇದರಲ್ಲಿ ಬಿಪಿಎಲ್...

ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಸಮರ್ಥವಾಗಿದೆ: ಮುನಿಯಪ್ಪ

Political News: ಹುಬ್ಬಳ್ಳಿ: ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಸಂಶಯ ಬರುತ್ತಿದೆ. ಈ ಬಗ್ಗೆ ಇಲಾಖೆಯಿಂದ ತನಿಖೆ ಕಾರ್ಯ ನಡೆಸಲಾಗುವುದು. ಇದರ ಜತೆಗೆ ಇಂದಿನಿಂದ ಪಡಿತರ ಕಾರ್ಡ್ ಅನುಮತಿ ನೀಡುವ ಪ್ರಕ್ರಿಯೆ ಕಾರ್ಯ ಆರಂಭವಾಗಿದ್ದು, ಬಾಕಿ ಇರುವ 2.95 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Doddaballapura : ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು..!

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ (Doddaballapura)-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಲ್ಲಿ ರಾಮಯ್ಯನಪಾಳ್ಯ ಗೇಟ್ (Ramayyanapalya Gate) ತಿರುವಿನಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ರಾಮಯ್ಯನಪಾಳ್ಯ ನಿವಾಸಿ ಮುನಿಯಪ್ಪ (muniyappa) (55) ಎಂದು ಗುರ್ತಿಸಲಾಗಿದೆ. ಮೃತನು ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ತನ್ನ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img