Thursday, December 25, 2025

Murali Manohar

ನನ್ನ ಸೋಲಿಗೆ ಯಾರು ಧೃತಿಗೆಡುವುದು ಬೇಡ, ರಾಜ್ಯದಲ್ಲಿ ನಮ್ಮ ಸರಕಾರವಿದೆ: ಮುರುಳಿ ಮೋಹನ್

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರು ದೃತಿಗೆಡುವುದು ಬೇಡ. ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರಕಾರವಿದ್ದು, ಕ್ಷೇತ್ರದ ಅಭಿವೃದಿ ಕಡೆ ಗಮನ ಕೊಡೋಣ ಎಂದು ಪರಾಜಿತ ಶಾಸಕ ಅಭ್ಯರ್ಥಿ ಮುರುಳಿ ಮೋಹನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸಕಲೇಶಪುರ ವಿಧಾನಸಭಾ ಕ್ಷೇತ್ರದ ಜನ ನನಗೆ ೪೨,೮೦೦ ಮತಗಳನ್ನು ನೀಡಿ ಆಶೀರ್ವದಿಸಿದ್ದಾರೆ. ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img