Tuesday, July 28, 2026

Murali Naik

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ವೀರ ಮರಣವನ್ನಪ್ಪಿದ್ದಾರೆ. ಇನ್ನೂ ಗುರುವಾರ ರಾತ್ರಿ...
- Advertisement -spot_img

Latest News

ಜಪಾನ್‌ನಲ್ಲಿ 7.1 ತೀವ್ರತೆಯ ಭೀಕರ ಭೂಕಂಪ – ಸುನಾಮಿ ಎಚ್ಚರಿಕೆ ಜಾರಿ!

ಜಪಾನ್ ದೇಶದಲ್ಲಿ ಮತ್ತೊಮ್ಮೆ ಭೀಕರ ಭೂಕಂಪ ಸಂಭವಿಸಿದ್ದು, ಭೂಮಿಯ ತೀವ್ರ ಕಂಪನದಿಂದ ಜನ ನಡುಗಿಹೋಗಿದ್ದಾರೆ. ಈ ಪ್ರಕೃತಿ ವಿಕೋಪದಿಂದ ಇಡೀ ಜಗತ್ತಿನಲ್ಲಿ ಮತ್ತೊಮ್ಮೆ ಆತಂಕದ ನೆರಳು...
- Advertisement -spot_img