ಬೆಂಗಳೂರು: ಹಂಸಲೇಖ ಅವರು ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್ ಅವರ ತನಿಖೆಗೆ ತಡೆಯಾಜ್ನೆ ನೀಡಿದೆ. ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...