Thursday, August 13, 2026

muralidhar rao

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....

BREAKING NEWS – ಬಿಜೆಪಿ ಜೊತೆ ಜೆಡಿಎಸ್ ಸರ್ಕಾರ..!?

ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ. 30...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img