Sunday, January 25, 2026

Murder

ಡಾ.ಕೃತಿಕಾ ರೆಡ್ಡಿ ಕೊಲೆಗೆ 3 ಕಾರಣ ಕೊಟ್ಟ ಡಾಕ್ಟರ್‌

ಮಾರತಹಳ್ಳಿ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣ, ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಬಂಧಿತ ಆರೋಪಿ ಪತಿ ಡಾ. ಮಹೇಂದ್ರ ರೆಡ್ಡಿ ಪೊಲೀಸರ ಎದುರು, ಆಘಾತಕಾರಿ ಸತ್ಯಗಳನ್ನು ಬಾಯ್ಬಿಟ್ಟಿದ್ದಾನೆ. ಕೊಲೆಗೆ 3 ಪ್ರಮುಖ ಕಾರಣಗಳನ್ನು ಆರೋಪಿ ಮಹೇಂದ್ರ ಹೇಳಿದ್ದಾನೆ. ನಂಬರ್‌ 1 ಆಸ್ತಿ, ನಂಬರ್‌ 2 ಅನೈತಿಕ ಸಂಬಂಧ ನಂಬರ್‌ 3 ಕೃತಿಕಾಳ...

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಹ*ತ್ಯೆ!

ಡಾಕ್ಟರ್‌ ಪತಿಯಿಂದಲೇ ಡಾಕ್ಟರ್‌ ಪತ್ನಿ ಕೊಲೆಯಾಗಿರುವ ಭೀಕರ ಘಟನೆ, ಬೆಂಗಳೂರಲ್ಲಿ ನಡೆದಿದೆ. ಪತ್ನಿಯ ಅನಾರೋಗ್ಯ ಮುಚ್ಚಿಟ್ಟು ಮದುವೆ ಮಾಡಿದ್ದು, ಮದುವೆಯಾದ ಬಳಿಕ ಬಯಲಾಗಿದೆ. ಮದುವೆಯಾದ 11 ತಿಂಗಳ ಬಳಿಕ ಪತ್ನಿಯ ಅನಾರೋಗ್ಯ ವಿಷ್ಯ ಗೊತ್ತಾಗಿದೆ. ಇದ್ರಿಂದ ಸಿಟ್ಟಿಗೆದ್ದ ಪಾಪಿ ಪತಿ, ತನ್ನ ವೈದ್ಯಕೀಯ ಬುದ್ಧಿ ಬಳಸಿ ಹತ್ಯೆ ಮಾಡಿದ್ದಾನೆ. ಡಾಕ್ಟರ್‌ ಕೃತಿಕಾ ಮೃತಪಟ್ಟ 6 ತಿಂಗಳ...

ಹೆಂಡ್ತಿ ತವರಿಗೆ ಹೋಗಿದ್ದಕ್ಕೆ ಅತ್ತೆಗೆ ಚಟ್ಟ ಕಟ್ಟಿದ ಅಳಿಯ

ಮಗಳನ್ನು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ, ತಾಯಿಯೊಬ್ಬರು ಹೆಣವಾಗಿದ್ದಾರೆ. ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ಈ ಭೀಕರ ಘಟನೆ ನಡೆದಿದೆ. 32 ವರ್ಷದ ಅಳಿಯ ರಸುಲ್ಲಾ, 58 ವರ್ಷದ ಅತ್ತೆ ಫೈರೋಜಾರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರಸುಲ್ಲಾ ಮತ್ತು ಶೆಮಿನಾ ಭಾನು, 10 ವರ್ಷಗಳ ಹಿಂದೆ ಮದುವೆಯಾಗಿದ್ರು. ಮದುವೆಯಾಗಿ ದಶಕ ಕಳೆದರೂ ಮಕ್ಕಳು ಇರ್ಲಿಲ್ಲ. ಇದರಿಂದ ರಸುಲ್ಲಾ ತನ್ನ...

ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತನ ಹತ್ಯೆ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅತ್ಯಾಪ್ತನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭೀಕರ ಹತ್ಯೆಯಾಗಿದೆ. ಉಟಾವಾ ವ್ಯಾಲಿಯ ಕ್ಯಾಂಪಸ್‌ನಲ್ಲಿ "ದಿ ಅಮೆರಿಕನ್‌ ಕಮ್‌ ಬ್ಯಾಕ್‌" ಮತ್ತು "ಪ್ರೂವ್ ಮಿ ರಾಂಗ್"‌‌ ಘೋಷವಾಕ್ಯಗಳೊಂದಿಗೆ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಚಾರ್ಲಿ ಕಿರ್ಕ್‌ ಭಾಷಣ...

ಸೌಜನ್ಯ ಪ್ರಕರಣದಲ್ಲಿ ಅಹೋರಾತ್ರಾಗೆ 15 ದಿನ ಜೈಲು

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್‌ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್‌ ಡಿಲೀಟ್‌ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್‌ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....

ಮಗನ ಎದುರೇ ಪತ್ನಿಗೆ ಬೆಂಕಿ ಇಟ್ಟ ಕ್ರೂರಿ

ಜಗತ್ತು ಎಷ್ಟೇ ಮುಂದುವರಿದರೂ, ಇಂದಿಗೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಉತ್ತರಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ಮನುಷ್ಯ ಕುಲವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಪತ್ನಿಯನ್ನೇ ಜೀವಂತವಾಗಿ ಪತಿಯೇ ಸುಟ್ಟು ಹಾಕಿದ್ದಾನೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಆತನ 6 ವರ್ಷದ ಮಗ. ತಾಯಿಯ ಮೇಲಾದ ದೌರ್ಜನ್ಯ, ಆಕೆಯ ಸಾವಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾನೆ. ನನ್ನ ಅಮ್ಮನ ಮೈಮೇಲೆ...

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್‌ ಅಹಮದ್‌ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್‌ ಠಾಣೆ ಪೊಲೀಸರು, ಇಮ್ತಿಯಾಜ್‌ ಪತ್ನಿ,...

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!!

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...

ಆಸ್ತಿಗಾಗಿ ಅಪ್ಪ, ಅಣ್ಣನನ್ನೇ ಹೆಣವಾಗಿಸಿದ ಪಾಪಿ!

ಆಸ್ತಿ ವಿಚಾರಕ್ಕೆ ಹೆತ್ತ ತಂದೆ, ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಣ್ಣ 50 ವರ್ಷದ ಮಂಜುನಾಥ್, 47 ವರ್ಷದ ಮೋಹನ್ ಇಬ್ಬರು ಮದುವೆಯಾಗಿರಲಿಲ್ಲ. ಮಂಜುನಾಥ್ ತಂದೆ ದೇವೇಗೌಡ, ತಾಯಿ ಜಯಮ್ಮ ಜೊತೆ ವಾಸವಾಗಿದ್ರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ರೂ ಪ್ರತ್ಯೇಕವಾಗಿ ಜೀವನ ಸಾಗಿಸುತ್ತಿದ್ರು. ತಂದೆ...

₹11 ಲಕ್ಷ ವಂಚನೆ MSc ಪದವೀಧರನ ಬರ್ಬರ ಹತ್ಯೆ!

ಲಂಡನ್‌ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ. ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img