Monday, February 9, 2026

murder case

ಬಿಜೆಪಿಗ ಬೈರತಿ ಬಸವರಾಜ್‌ಗೆ ಬಂಧನ ಭೀತಿ

ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್‌ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ...

ಪತ್ನಿಯನ್ನು ಕೊಂದಿದ್ದಕ್ಕೆ ಪಾಪ ಪ್ರಜ್ಞೆ – 15 ದೇವಸ್ಥಾನ ಸುತ್ತಿದ್ದ ಮಹೇಂದ್ರ ರೆಡ್ಡಿ

ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಗೆ ಅನಾರೋಗ್ಯ, ವೈಯಕ್ತಿಕ ಜೀವನದಲ್ಲಿ ಅಶಾಂತಿ, ದಿನನಿತ್ಯದ ಪ್ರಶ್ನೆಗಳು ಹಾಗೂ ಒತ್ತಡದಿಂದ ಬೇಸತ್ತ, ಕೊನೆಗೂ ಪತ್ನಿಯನ್ನೇ ಕೊಂದಿದ್ದಾನೆ ಡಾ. ಮಹೇಂದ್ರ ರೆಡ್ಡಿ. ಪೊಲೀಸರ ಮುಂದೆ ಬಾಯ್ಬಿಟ್ಟಿರುವ ಆತನ ಹೇಳಿಕೆ ಈಗ ಹೊಸ ಆಘಾತ ಮೂಡಿಸಿದೆ. ಪತ್ನಿ ಡಾ. ಕೃತಿಕಾ ರೆಡ್ಡಿಯನ್ನು ಹತ್ಯೆ ಮಾಡಿದ ನಂತರ ತೀವ್ರ ಪಾಪಪ್ರಜ್ಞೆಯಿಂದ ಬಳಲಿದ ಆತ,...

ಡಾ.ಮಹೇಂದ್ರ ರೆಡ್ಡಿ ಶಾಕಿಂಗ್ ಪ್ಲಾನ್‌ ಬಯಲು !

ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ, ಡಾ.ಮಹೇಂದ್ರ ರೆಡ್ಡಿ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದು ದೊಡ್ಡ ಬೆಳವಣಿಗೆಯಾಗಿದೆ. ತನಿಖಾ ಅಧಿಕಾರಿಗಳ ಪ್ರಕಾರ, ಈ ಪ್ರಕರಣದಲ್ಲಿ ಹಲವು ಸ್ಫೋಟಕ ಅಂಶಗಳು ಮತ್ತು ವೈಜ್ಞಾನಿಕ ಸಾಕ್ಷಿಗಳು ಈಗ ಬೆಳಕಿಗೆ ಬಂದಿವೆ.‌ ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಡಾ. ಮಹೇಂದ್ರ ರೆಡ್ಡಿಯ ಉದ್ದೇಶ ಕೊಲೆಯನ್ನು...

5.25 ಕೋಟಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿ ಕೊಲೆ!

5.25 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿಯ ಬಲಿ ತೆಗೆದುಕೊಂಡಿರುವ ಕ್ರೂರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಮಾಸ್ಟರ್ ಪ್ಲಾನ್‌ ಹಿಂದೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಸಹಿತ ಆರು ಜನರನ್ನು ಹೊಸಪೇಟೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹೌದು 35 ವರ್ಷದ ಗಂಗಾಧರ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದ...

ಸಿನಿಮಾ ಸ್ಟೈಲ್‌ನಲ್ಲಿ ನಟ ದರ್ಶನ್ ಅರೆಸ್ಟ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪು ಇದ್ದರೂ ದರ್ಶನ್‌ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್‌ ರದ್ದು ಮಾಡಿದ್ದ ಸುಪ್ರೀಂಕೋರ್ಟ್‌, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು. ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್‌ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...

ನಟ ದರ್ಶನ್‌ ಬೇಲ್‌ ರದ್ದು – ಸುಪ್ರೀಂಕೋರ್ಟ್‌ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಬೇಲ್‌ ರದ್ದಾಗಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಆರೋಪಿಗಳನ್ನು ತಕ್ಷಣವೇ ಬಂಧಿಸಲು ಆದೇಶಿಸಿದೆ. ಎ1 ಪವಿತ್ರಾ ಗೌಡ , ಎ2 ದರ್ಶನ್‌, ಎ6 ಜಗದೀಶ್‌, ಎ14 ಪ್ರದೂಷ್‌, ಎ11 ನಾಗರಾಜ್‌, ಎ7 ಅನುಕುಮಾರ್‌, ಎ12 ಲಕ್ಷ್ಮಣ್‌ ಶರಣಾಗದಿದ್ದರೆ, ವಶಕ್ಕೆ ಪಡೆಯಿರಿ ಅಂತಾ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...

ಸುಜಾತಾ ಭಟ್‌ಗೆ ಮದುವೆನೇ ಆಗಿಲ್ವಾ?

ಧರ್ಮಸ್ಥಳದ ಮೆಡಿಕಲ್‌ ವಿದ್ಯಾರ್ಥಿ ಅನನ್ಯಾ ಭಟ್ ಪ್ರಕರಣದಲ್ಲಿ, ತಾಯಿ ಸುಜಾತಾ ಭಟ್‌ ಎಸ್‌ಐಟಿಗೆ ದೂರು ಕೊಟ್ಟಿದ್ರು. ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಎಲ್ಲಿದ್ದಾರೆ ಅನ್ನೋದೇ ಗೊತ್ತಿಲ್ಲ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮತ್ತೊಂದೆಡೆ ಅನನ್ಯಾ ಭಟ್‌ ಕೇಸ್‌ಗೆ ನ್ಯಾಯ ಕೊಡಿ ಅಂತಾ, ಸೋಶಿಯಲ್‌ ಮೀಡಿಯಾದಲ್ಲಿ ಕೂಗು ಹೆಚ್ಚಾಗಿದೆ. ಆದ್ರೆ ಎಸ್‌ಐಟಿ ಅಧಿಕಾರಿಗಳು, ಇಲ್ಲದ ಹುಡುಗಿಗೆ, ಎಲ್ಲಿಂದ...

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ತಾತ್ಕಾಲಿಕ ರಿಲೀಫ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ, ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್‌, ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್‌ ಜಾಮೀನು ತೀರ್ಪು ತಿಳಿಯಲಿದೆ. ಆರೋಪಿಗಳ...

ನಟ ದರ್ಶನ್‌ಗೂ ಪವಿತ್ರಾ ಗೌಡಗೂ ಏನು ಸಂಬಂಧ?

ಸುಪ್ರೀಂಕೋರ್ಟ್‌ನಲ್ಲಿಂದು ಒಂದೂವರೆ ಗಂಟೆಗೂ ಅಧಿಕ ಕಾಲ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಆಲಿಸಿದ ಸುಪ್ರಿಂ, 100ಕ್ಕೂ ಅಧಿಕ ಪ್ರಶ್ನೆಗಳನ್ನು ವಕೀಲರ ಮುಂದಿಟ್ಟಿತ್ತು. ರಾಜ್ಯ ಸರ್ಕಾರ ಮತ್ತು ದರ್ಶನ್‌ಗಷ್ಟೇ ಅಲ್ಲ.. ಪವಿತ್ರಾ ಗೌಡಗೂ ಖಡಕ್‌ ಪ್ರಶ್ನೆಗಳನ್ನೇ ಕೇಳಿದೆ. ಇದಕ್ಕೆಲ್ಲಾ ನೀವೇ ಕಾರಣ - ಸುಪ್ರೀಂ ನೀವಿಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಇದಕ್ಕೆಲ್ಲಾ ನೀವೇ...
- Advertisement -spot_img

Latest News

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ...
- Advertisement -spot_img