Friday, March 13, 2026

Murder

darshan case : ಪವಿತ್ರಾ ಸಂಗಕ್ಕೆ ಹಪಾಹಪಿಸಿದ್ದ ರೇಣುಕಾಸ್ವಾಮಿ – ಪವಿತ್ರಾ, ನೀನು ನಂಗೆ ಬೇಕು ಎಂದಿದ್ದ ಸ್ವಾಮಿ!

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಮೊಬೈಲ್​ನಲ್ಲಿದ್ದ ಫೋಟೋಗಳು ವೈರಲ್ ಆಗಿವೆ. ಅದ್ರಲ್ಲೂ ಸ್ವಾಮಿ ಪವಿತ್ರಾಗೆ ಕಳುಹಿಸಿದ್ದ ಪೋಲಿ ಸಂದೇಶಗಳನ್ನು ಒಮ್ಮೆ ನೋಡಿದ್ರೆ, ನೀವು ಕೂಡ ಒಮ್ಮೆ ಶಾಕ್ ಆಗ್ತೀರಾ.. ಈತ ರೇಣುಕಾಸ್ವಾಮಿ ಅಲ್ಲ.. ವಿಕೃತಸ್ವಾಮಿ. ರೇಣುಕಾಸ್ವಾಮಿ ಕೊಲೆ ಕೇಸ್​ ಸಂಬಂಧ ಈಗಾಗಲೆ ಪೊಲೀಸರು ಕೋರ್ಟ್​​ಗೆ ಚಾರ್ಜ್​...

darshan case : ನಟಿ ರಚಿತಾ ಭೇಟಿ ಕೊಟ್ಟ ದಿನವೇ ದರ್ಶನ್ ಪಾರ್ಟಿ?

ಜೈಲಿನಲ್ಲಿ ನಟ ದರ್ಶನ್ ಸಿಗರೇಟ್- ಕಾಫಿ ಪಾರ್ಟಿಯ ಫೋಟೋ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ದರ್ಶನ್ ಸಿಗರೇಟ್ ಹಾಗೂ ಟೀ ಪಾರ್ಟಿಯ ಫೋಟೋ ತೆಗೆದಿದ್ದು ಯಾರು ಅನ್ನೋ ಪ್ರಶ್ನೆ ಉದ್ಭವವಾಗಿದೆ. https://youtu.be/VORywNOFpw8?si=-1oAHzsLMaRgqVjc ದರ್ಶನ್ ಕಾಫಿ ಕುಡಿಯತ್ತಾ ಸಿಗರೇಟ್ ಸೇದುತ್ತಿರೋ ಫೋಟೋ ತೆಗೆದಿರೋದು ರೌಡಿಶೀಟರ್ ವೇಲು ಎಂದು ಹೇಳಲಾಗಿದೆ. ವೇಲು ಫೋಟೋ ತೆಗೆದು ಚಾಮರಾಜನಗರದ...

Darshan Case: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ? ಜೈಲಿನ 7 ಅಧಿಕಾರಿಗಳ ಅಮಾನತು ಮಾಡಿದ ಸರ್ಕಾರ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್​ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್​ನಲ್ಲಿ...

Darshan ; ದರ್ಶನ್ ಮತ್ತೊಂದು ಫೋಟೋ! : ದಾಸನ ಪಾಲಿಗೆ ಜೈಲಲ್ಲ.. ಅರಮನೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ. ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...

ಪತ್ನಿಯನ್ನೇ ಇರಿದು ಕೊ*ದ ಕಾನ್​ಸ್ಟೇಬಲ್

ಈ ಫೋಟೋಗಳನ್ನು ನೋಡಿದ್ರೆ ಸಾಕು.. ಎಷ್ಟು ಸುಂದರ ಕುಟುಂಬ ಅಲ್ವಾ ಅಂತ ಅನ್ನಿಸದೇ ಇರೋದಿಲ್ಲ.. ಈ ಫೋಟೋದಲ್ಲಿರುವ ಮಹಿಳೆಯನ್ನು ನೋಡಿದ್ರೆ, ಯಾವ ಹೀರೋಯಿನ್​ಗೂ ಕಡಿಮೆಯಿಲ್ಲ ಅನ್ಸುತ್ತೆ.. ಪತಿ ಕಾನ್ಸ್​​ಟೇಬಲ್.. ಈ ಸುಂದರ ಜೋಡಿಗೆ ಸಾಕ್ಷಿಯಾಗಿ ಇಬ್ಬರು ಗಂಡು ಮಕ್ಕಳು.. ಸಾಕು ಅಲ್ವಾ.. ಒಂದು ಕುಟುಂಬ ಖುಷಿಯಾಗಿರಲು ಇನ್ನೇನು ಬೇಕು ಹೇಳಿ.. ಈ ಜೋಡಿ ಪರಸ್ಪರ ಪ್ರೀತಿಸಿ...

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಹಾಸನ: ಪ್ರೇಮಿಯ ಜೊತೆಗಿದ್ದ ವಿಚ್ಚೇದಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಾವ್ಯ (22) ಮೃತಪಟ್ಟ ಮಹಿಳೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರ ಆರೋಪಿಸುತ್ತಿದ್ದಾರೆ. ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ.. ಕಾವ್ಯಳನ್ನು...

ದೆಹಲಿಯಲ್ಲಿ ಮತ್ತೊಂದು ಮನಕಲಕುವ ಕೃತ್ಯ : ಮಗನ ಜೊತೆ ಸೇರಿ ಪತಿ ಶವ ತುಂಡು ತುಂಡಾಗಿ ಕತ್ತರಿಸಿದ ಪತ್ನಿ

ದೆಹಲಿ: ಶ್ರದ್ಧಾ ವಾಲ್ಕರ್ ಅವರ ಭೀಕರ ಹತ್ಯೆಯ ಬೆನ್ನಲ್ಲೆ ಈಗ ಅದೇ ರೀತಿಯ ಕೊಲೆಯೊಂದು ರಾಜಧಾನಿಯಲ್ಲಿ ಮತ್ತೆ ಮರುಕಳಿಸಿದೆ. ಪತಿಯನ್ನು ಕೊಂದು, ದೇಹವನ್ನು ಕತ್ತರಿಸಿ, ಫ್ರಿಡ್ಜ್‌ನಲ್ಲಿ ಸಂಗ್ರಹಿಸಿ ನಂತರ ಅವುಗಳನ್ನು ಎಸೆದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಮಗನನ್ನು ಸೋಮವಾರ ಬಂಧಿಸಲಾಗಿದೆ. ಶ್ರವಣ ದೋಷವಿರುವ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್...

ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ. ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...

ಬರ್ಬರವಾಗಿ ನವವಿವಾಹಿತೆಯನ್ನು ಕೊಂದ ದುಷ್ಕರ್ಮಿಗಳು

ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img