ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆ ಮಾಡಿ ಕರೆಸಿಕೊಂಡು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜು ಬಳಿ 28 ವರ್ಷದ ಮಹಮ್ಮದ್ ಹಾಜರ್ ಎಂಬಾತನನ್ನು ಸಾಲ ತೆಗೆದುಕೊಂಡು ಹಣವನ್ನು ವಾಪಸ್ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಾಡಲಾಗಿದೆ ಎಂದು ಮುಬಾರಕ್, ಪ್ರದೀಪ್, ಬಾಬು, ಎಂಬುವವರನ್ನು ಆರೋಪಿಸಲಾಗಿದೆ. ಈ ಪ್ರಕರಣ...
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...
ನಿವೃತ್ತ ಶಿರಸ್ತೇದಾರನ ಕೊಲೆ ಪ್ರಕರಣ ಭೇಧಿಸಿದ ರಾಯಚೂರಿನ ಪಶ್ಚಿಮ ಠಾಣಾ ಪೋಲಿಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳಾಗಿದ್ದರೆ.ನವೆಂಬರ್ 21 ರಂದು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ಶಿರಸ್ತೇದಾರನ ಕೊಲೆಯಾಗಿತ್ತು ,ಹೊಸ ಮೊಬೈಲ್ ಕೊಳ್ಳಲು ಹಣ ಬೇಕಾಗಿತ್ತು ಈ ಕಾರಣಕ್ಕಾಗಿ ಮೊಮ್ಮೊಕ್ಕಳೆ ತಾತನ ಕೊಲೆಗೆ ಸ್ಕೆಚ್ ಹಾಕಿದ್ದರು...
www.karnatakatv.net : ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆಯ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಇಲ್ಲಿನ ಹಿರೇಹಳ್ಳಿ ಸಮೀಪದ ಛೋಟಾಸಬಾರ ಪಾಳ್ಯ ಗ್ರಾಮದ ಜಯಲಕ್ಷ್ಮಿ(35) ಕೊಲೆಯಾದ ಮಹಿಳೆಯಾಗಿದ್ದಾರೆ. ನಿನ್ನೆ ಬೆಳಗ್ಗೆ ದನ ಮೇಯಿಸಲು ಹೋಗಿದ್ದ ಜಯಲಕ್ಷ್ಮಿ ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯನ್ನು ಹುಡಿಕಿಕೊಂಡು ಹೋದಾಗ ಆಕೆಯ ಶವ ಪತ್ತೆಯಾಗಿದೆ. ಬೆಟ್ಟದ ಬಳಿ ಬಿದ್ದಿದ್ದ...
Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...