Monday, April 27, 2026

MurderCase

ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆ – ಅದೇ ನೀರು ಕುಡಿದ ವಿದ್ಯಾರ್ಥಿಗಳು!!!

ಉತ್ತರ ಪ್ರದೇಶದ ಡಿಯೋರಿಯಾದ ಮಹರ್ಷಿ ದೇವ್ರಹಾ ಬಾಬಾ ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ಕಾಂಕ್ರೀಟ್ ನೀರಿನ ಟ್ಯಾಂಕ್‌ನಲ್ಲಿ ಯುವಕನ ಕೊಳೆತ ಶವ ಪತ್ತೆಯಾಗಿದೆ. ಶವವು ಹತ್ತು ದಿನಗಳಷ್ಟು ಹಳೆಯದಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದು, ತೀವ್ರ ದುರ್ವಾಸನೆ ಹಾಗೂ ಶವದ ಸ್ಥಿತಿಯಿಂದ ಈ ಶಂಕೆ ವ್ಯಕ್ತವಾಗಿದೆ. ಸೋಮವಾರ ಮಧ್ಯಾಹ್ನ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳ...

ಮಾರಕಾಸ್ತ್ರಗಳಿಂದ ಕೊಚ್ಚಿ BJP ಯುವ ಮುಖಂಡ ಬರ್ಬರ ಹತ್ಯೆ!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...

ಕನಕಪುರದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷನ ಭೀಕರ ಹತ್ಯೆ!

ಜಮೀನಿನ ವಿವಾದದ ಹಿನ್ನೆಲೆ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಭೀಕರ ಕೊಲೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ, ಘಟನೆ ಸಂಭವಿಸಿದೆ. ಕೊಲೆ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರ ತನಿಖೆ ಆರಂಭಿಸಿದ್ದಾರೆ. ಹಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, 45 ವರ್ಷದ ನಂಜೇಶ್, ಸ್ನೇಹಿತರೊಂದಿಗೆ ಸಾತನೂರಿನ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img