Friday, January 30, 2026

murdes case

ಇವರಿಬ್ಬರು ಇಲ್ಲದಿದ್ರೆ ದರ್ಶನ್ ಬಚಾವ್‌ ಆಗ್ತಿದ್ರು!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್‌ ರದ್ದಾಗಲು ಪ್ರಾಸಿಕ್ಯೂಷನ್‌ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ. ಪ್ರಾಸಿಕ್ಯೂಷನ್‌ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img