Saturday, June 20, 2026

murdes case

ಇವರಿಬ್ಬರು ಇಲ್ಲದಿದ್ರೆ ದರ್ಶನ್ ಬಚಾವ್‌ ಆಗ್ತಿದ್ರು!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್‌ ರದ್ದಾಗಲು ಪ್ರಾಸಿಕ್ಯೂಷನ್‌ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ. ಪ್ರಾಸಿಕ್ಯೂಷನ್‌ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img