Sunday, September 8, 2024

Murgesh Nirani

ದಿಂಗಾಲೇಶ್ವರ ಶ್ರೀಗಳ ಮುನಿಸು ಕಡಿಮೆ ಮಾಡಲು ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ: ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ಮಾಡಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img