Saturday, July 5, 2025

Murgesh Nirani

ದಿಂಗಾಲೇಶ್ವರ ಶ್ರೀಗಳ ಮುನಿಸು ಕಡಿಮೆ ಮಾಡಲು ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ: ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ಮಾಡಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img