Monday, August 10, 2026

Murgesh Nirani

ದಿಂಗಾಲೇಶ್ವರ ಶ್ರೀಗಳ ಮುನಿಸು ಕಡಿಮೆ ಮಾಡಲು ನಾನು ವೈಯಕ್ತಿಕವಾಗಿ ಪ್ರಯತ್ನಿಸುವೆ: ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರನ್ನು ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ಮಾಡಿಸಿ ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಲು ಪ್ರಯತ್ನಿಸುವುದಾಗಿ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img