Karwar News: ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್ನಂತಹ ಚಟುವಟಿಕೆಯಲ್ಲಿ ಭಾಗಿಯಾಗುವ ಪ್ರವಾಸಿಗರಿಗೆ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...