Karwar News: ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್ನಂತಹ ಚಟುವಟಿಕೆಯಲ್ಲಿ ಭಾಗಿಯಾಗುವ ಪ್ರವಾಸಿಗರಿಗೆ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್...
ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...