Sunday, March 22, 2026

Murudeshwara

ಮುರುಡೇಶ್ವರದಲ್ಲಿ ಮೂವರು ವಿದ್ಯಾರ್ಥಿಗಳ ದುರ್ಮರಣ: 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

Uttara Kannada News: ನಿನ್ನೆ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಕೋಲಾರದ ವಸತಿ ಶಾಲೆಯ ಮೂವರು ಮಕ್ಕಳು ಮುರುಡೇಶ್ವರದ ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದರು. ಸದ್ಯ ಅವರ ಶವಗಳನ್ನು ಹೊರತೆಗೆದಿದ್ದು, ಅವರವರ ಹುಟ್ಟೂರಿಗೆ ಕಳುಹಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪ್ರತೀ ವಿದ್ಯಾರ್ಥಿಯ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕೋಲಾರ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img