ಚಿತ್ರದುರ್ಗ: ಎಸ್ಜೆಎಂ ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭರತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾ ಮಠದ ಅಧೀನ ಸಂಸ್ಥೆಯಾಗಿರುವ ಎಸ್ಜೆಎಂ ವಿದ್ಯಾಪೀಠ. ವಿದೇಶದಲ್ಲಿ ಕಾರ್ಯ ನಿರ್ವಹಿಸಿರುವ ಚಿತ್ರದುರ್ಗ ಮೂಲದ ಉದ್ಯಮಿ ಭರತ್ ಕುಮಾರ್ ಅವರು ಮುರುಘಾ ಮಠದ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುರುಘಾಮಠದ ಪೂಜಾ ಕೈಂಕರ್ಯ ಉಸ್ತುವಾರಿ ಬಸವಪ್ರಭು ಶ್ರೀಗಳು, ಎಸ್ಜೆಎಂ ವಿದ್ಯಾಪೀಠದ...
chithradurga News:
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪೋಕ್ಸೋ ಕೇಸ್ ನಡಿ ಇಂದು ಜೈಲುವಾಸ ಅನುಭವಿಸುತ್ತಿದ್ದಾರೆ. ಶ್ರೀಗಳು ಜೈಲುವಾಸದಲ್ಲಿದ್ದರೂ ಇಂದು ಮಠದಲ್ಲಿ ವಿವಾಹ ನಡೆಯುತ್ತಿದೆ. ಹೌದು ಮೊದಲೇ ನೋಂದಣಿಯಾಗಿದ್ದ 7 ಜೋಡಿಗಳ ಪೈಕಿ 6 ಜೋಡಿಗಳು ಇದೀಗ ಮಠದಲ್ಲಿ ಸಾಮೂಹಿಕವಾಗಿ ವಿವಾಹವಾಗಿದ್ದಾರೆ. ಆರು ಜೋಡಿಗಳು ಮಾತ್ರ ವೇದಿಕೆ ಮೇಲೆ ಅಸೀನರಾಗಿದ್ದರು. ವಧು-ವರರ ಜೊತೆ ಕುಟುಂಬಸ್ಥರು...
Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ...