Thursday, April 2, 2026

murugha mutt

ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣ : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img