Friday, August 21, 2026

murugha mutt

ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣ : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img