Monday, August 17, 2026

murughamata

ಮುರುಘಾ ಶ್ರೀಗಳ ಕೇಸ್; 2 ನೇ ಚಾರ್ಜ್ ಶೀಟ್ ನಲ್ಲಿ ಏನೇನಿದೆ..?

ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ. 14 ವರ್ಷದ ಸಂತ್ರಸ್ತ ಬಾಲಕಿ,...

ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಮುಂದಾಗಿ

www.karnatakatv.net : ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img