Chithradurga News: ಚಿತ್ರದುರ್ಗ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಎರಡನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಬಂಧಿಸಿದ್ದಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಇದೀಗ ಮುರುಘಾಶ್ರೀ ಈ ಪ್ರಕರಣದಿಂದ ಸ್ವಲ್ಪ ನಿರಾಳಗೊಂಡಂತಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು...
ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ.
14 ವರ್ಷದ ಸಂತ್ರಸ್ತ ಬಾಲಕಿ,...
Chithradurga news:
ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಆರೋಪಗಳ ಹಿನ್ನಲೆಯಲ್ಲಿ ಮುರುಘ ಶ್ರೀಗಳನ್ನು ಕಸ್ಟಡಿಗೆ ತೆಗೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಜೊತೆಗೆ ಇದೀಗ ಮೆಡಿಕಲ್ ತಪಾಸಣೆಗಾಗಿ ಶ್ರೀಗಳನ್ನು ಕರೆದೊಯ್ಯಲಾಗಿದೆ. ಮೆಡಿಕಲ್ ಟೆಸ್ಟ್ ನ ಪ್ರಕಾರವಾಗಿ ಡಾ.ಸತೀಶ್ ಅವರ ನೇತೃತ್ವದಲ್ಲಿ ತಪಾಸಣೆಯಾಗುತ್ತಿದ್ದು ಶ್ರೀಗಳ ಕೂದಲು ಉಗುರು ಮತ್ತು ರಕ್ತ ಹಾಗೂ ವೀರ್ಯ ತಪಾಸಣೆಗಾಗಿ ಸ್ಯಾಂಪಲ್ ಲ್ಯಾಬ್ ಗೆ ...
Chithradurga News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಡಿವೈಎಸ್ ಪಿ ಕಛೇರಿಯಲ್ಲಿಯೇ ಇರುವ ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆಯನ್ನೇ ಕೇಳುತ್ತಿದ್ದಾರೆ. ಪ್ರತಿಯೊಂದು ಪ್ರಶ್ನೆಗಳಿಗೂ ಶ್ರೀಗಳು ಮಾತ್ರ ತುಟಿ ಬಿಚ್ಚುತ್ತಿಲ್ಲ. ಏನೆ ಪ್ರಶ್ನೆ ಕೇಳಿದರೂ ಶ್ರೀಗಳು ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....