Thursday, August 6, 2026

muruli mohan

ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಸಾವಿರಾರು ಕಾರ್ಯಕರ್ತರೊಡನೆ ನಾಮಪತ್ರ ಸಲ್ಲಿಕೆ

ಸಕಲೇಶಪುರ: ಕಾಂಗ್ರೆಸ್ ಪಕ್ಷದ ವತಿಯಿಂದ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ 11ಗಂಟೆಗೆ ಶುಭ ಮಹೂರ್ತವಿದ್ದ ಕಾರಣ ಮೊದಲಿಗೆ ಮುರುಳಿಮೋಹನ್ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಅನ್ಮೋಲ್ ಜೈನ್‌ರವರಿಗೆ ನಾಮಪತ್ರ ಸಲ್ಲಿಸಿದ ನಂತರ ಶಕ್ತಿ ಪದರ್ಶನದ ರ್ಯಾಲಿಯಲ್ಲಿ ಭಾಗಿಯಾಗಿದ್ದರು. ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img