ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...
ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...