Sunday, August 2, 2026

#music systems

Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img