Friday, October 24, 2025

muslic community festival

ಲೋಕ ಕಲ್ಯಾಣಾರ್ಥಕ್ಕಾಗಿ ಈದ್ ಮಿಲಾದ್ ಮೆರವಣಿಗೆ: ಸೌಹಾರ್ದತೆ ಸಾಕ್ಷಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶಾಂತಿ ನಡಿಗೆ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಗಣಪತಿ ಹಬ್ಬದ ಬೆನ್ನಲ್ಲೇ ಮತ್ತೊಂದು ಸೌಹಾರ್ದತೆಗೆ ಪ್ರತೀಕವಾಗಿ ಇಂತಹದೊಂದು ಆಚರಣೆ ಮಾಡಲಾಯಿತು. ಹೌದು..ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿರುವ ಮೆರವಣಿಗೆ ಈ ಬಾರಿ ಅದ್ದೂರಿಯಾಗಿ ನಡೆಯಿತು. ನಿನ್ನೆ ಹುಬ್ಬಳ್ಳಿಯಲ್ಲಿ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img