Wednesday, October 29, 2025

muslim

ಹಿಂದೂ? ಲಿಂಗಾಯತ? ಕ್ರಿಶ್ಚಿಯನ್? – ಭುಗಿಲೆದ್ದ ಧರ್ಮ ಸಮರ

ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ. ಪಂಚಮಸಾಲಿ...

ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮಹಿಳೆ ನಾಪತ್ತೆ.. ದೂರು ಸ್ವೀಕರಿಸದ ಪೊಲೀಸರು

ಮಂಡ್ಯ ನ್ಯೂಸ್: ಮದ್ದೂರಿನ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರ ಪತ್ನಿ ಮತ್ತು ಮಗ ನಾಪತ್ತೆಯಾಗಿದ್ದಾರೆ. ಇವರದ್ದು ಲವ್ ಮ್ಯಾರೇಜ್ ಆಗಿದ್ದು, ಕೆಲ ವರ್ಷಗಳ ಹಿಂದೆ ಮುಸ್ಲಿಂ ಧರ್ಮದ ಯುವತಿಯನ್ನು ಪ್ರೀತಿಸಿ, ವೆಂಕಟೇಶ್ ವಿವಾಹವಾಗಿದ್ದರು. ಹಾಗಾಗಿ ಆ ಯುವತಿ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದರು. ಇವರಿಗೆ ಒಬ್ಬ ಮಗನೂ ಇದ್ದ. ಆದರೆ ಇದೀಗ ವೆಂಕಟೇಶ್ ಅವರ ಪತ್ನಿ ಮತ್ತು...

ಪತಿಯ ಕಾಟ ತಾಳಲಾರದೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮೀನಾಕ್ಷಿಯಾದ ಮೆಹನಾಜ್

National News: ಇಂದಿನ ಕಾಲದಲ್ಲಿ ಕೆಲ ಹಿಂದೂಗಳು, ತಮಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮತಗಳು ಇಷ್ಟ ಅಂತಾ, ಮತಾಂತರಗೊಂಡು, ಬಳಿಕ ಆ ಮತದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಣ್ಣೀರಿಡುತ್ತ ಬಂದಿದ್ದನ್ನು ನಾವು ನೋಡಿದ್ದೇವೆ. ಅಷ್ಟೇ ಅಲ್ಲದೇ, ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮೋಸ ಮಾಡಿ ಮದುವೆಯಾದ ಕೆಲ ಮುಸ್ಲಿಂ ಯುವಕರು, ಮದುವೆಯ ಬಳಿಕ...

ಮೊಹರಂ ಹಿನ್ನೆಲೆ ಧಾರವಾಡದಲ್ಲಿ ಇರಾನಿ ಜನರಿಂದ ವಿಶೇಷ ಆಚರಣೆ

Dharwad News: ಧಾರವಾಡ: ಇಂದು ಮೊಹರಂ ಹಿನ್ನೆಲೆ, ಧಾರವಾಡದಲ್ಲಿ ಇರಾನಿ ಜನ ವಿಶೇಷ ಮೊಹರಂ ಆಚರಿಸಿದ್ದಾರೆ. ಮೊಹರಂ ಹಬ್ಬವನ್ನು ಶೋಕದಿನ ಎಂದು ಇರಾನಿ ಜನರು ಆಚರಿಸುತ್ತಾರೆ. https://youtu.be/bE1cynKQlg8 ಹಾಗಾಗಿ ಈ ದಿನ ತಮಗೆ ತಾವೇ ಹಿಂಸಿಸಿಕೊಳ್ಳುತ್ತಾರೆ. ಧಾರವಾಡದಲ್ಲೂ ಇರಾನಿಗಳು ಈ ರೀತಿ ಮೊಹರಂ ಹಬ್ಬ ಆಚರಣೆ ಮಾಡಿದ್ದು, ಬ್ಲೇಡ್‌ಗಳಿದೆ ಎದೆಗೆ ಹೊಡೆದುಕೊಂಡು, ದೇಹದಿಂದ ಬರುವ ರಕ್ತವನ್ನು ದೇವರಿಗೆ...

ಯಾರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರೆಂಬ ಗುಟ್ಟು ರಟ್ಟಾಗಿದೆ: ನಿಖಿಲ್ ಕುಮಾರ್ ಆಕ್ರೋಶ

Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ. https://youtu.be/ro1sWNK1Lgk ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು...

Kerala; ಭಾರತದಲ್ಲಿ ಮುಸ್ಲಿಂ ಪ್ರಾಬಲ್ಯದ ಪ್ರತ್ಯೇಕ ರಾಜ್ಯ? ; ವಿಭಜನೆಯ ಕೂಗಿಗೆ ಮೋದಿ ಏನ್ಮಾಡ್ತಾರೆ?

  ದೇಶದಲ್ಲಿ ಇನ್ನೊಂದು ವಿಭಜನೆ ಕೂಗು ಎದ್ದಿದೆ... ತಮಗೂ ಒಂದು ಪ್ರತ್ಯೇಕ ರಾಜ್ಯ ಬೇಕು ಎಂದು ಹೇಳುತ್ತಿದ್ದಾರೆ. ನಾವೂ ಕೂಡಾ ಟ್ಯಾಕ್ಸ್ ಕಟ್ಟುತ್ತಿದ್ದೇವೆ. ನಮಗೂ ಕೂಡಾ ಹೆಚ್ಚಿನ ಅವಕಾಶಗಳು ಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರು ಕೇಳಿದ ಹಾಗೆ ಏನಾದರು ಪ್ರತೇಕ ರಾಜ್ಯ ಮಾಡಿಕೊಟ್ಟರೆ ಭಾರತದ ಪರಿಸ್ಥಿತಿ ಏನಾಗಬಹುದು? ಪ್ರತೇಕ ರಾಜ್ಯ ಕೇಳುತ್ತಿರುವ ರಾಜ್ಯ...

ಹಜ್ ಯಾತ್ರೆಗೆ ತೆರಳಿದ್ದ 68 ಭಾರತೀಯರ ಸಾವು

International News: ಹಜ್ ಯಾತ್ರೆಗೆಂದು ಸೌದಿ ಅರೇಬಿಯಾಗೆ ತೆರಳಿದ್ದ 68 ಭಾರತೀಯರು ಸಾವನ್ನಪ್ಪಿದ್ದಾರೆ. ಮೆಕ್ಕಾದಲ್ಲಿ ಉಂಟಾದ ಉಷ್ಣ ವಾತಾವರಣದ ಪರಿಣಾಮ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅದರಲ್ಲಿ 68 ಭಾರತೀಯರಿದ್ದರು. ಇನ್ನು ಮೃತಪಟ್ಟವರೆಲ್ಲ ವೃದ್ಧರು, ರೋಗಿಗಳು, ಅಶಕ್ತರು ಅಂತಾ ಹೇಳಲಾಗಿದೆ. ಶಾಖ ತಡೆಯಲಾಗಿದೆ ಈ ಸಾವು ಸಂಭವಿಸಿದೆ. ಭಾರತ, ಇಂಡೋನೆಷಿಯಾ, ಇರಾನ್, ಇರಾಕ್ ಸೇರಿ ಹಲವು...

Hubli Ganesh: ಹಿಂದೂ-ಮುಸ್ಲಿಂ ಭಾವೈಕ್ಯತೆ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..!

ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ. ಹೌದು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ...

Kasaragodu: ಮುಸ್ಲಿಂ ಲೀಗ್ ನಿಂದ ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ

ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ  ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ  ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...

ಹಿಂದೂ ಯುವಕನ ಕತ್ತಿಗೆ ಹಗ್ಗ ಕಟ್ಟಿ ಬೊಗಳು ಎಂದ ಯುವಕರು ಅರೆಸ್ಟ್, ಮನೆ ಧ್ವಂಸ

National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್‌ ರಾಮ್‌ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...
- Advertisement -spot_img

Latest News

ಮತ್ತೆ ಹೆಚ್ಚಾಯ್ತು ಚಿನ್ನ : ಬೆಲೆ ಏರಿಕೆ ಪರ್ವ ಆರಂಭ?

ಚಿನ್ನಾಭರಣದ ಬೆಲೆ ಕಳೆದ 10 ದಿನಗಳಿಂದ ನಿರಂತರ ಇಳಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡು, ಚಿನ್ನದ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಿದ್ದ ಜನರಿಗೆ ಸ್ವಲ್ಪ...
- Advertisement -spot_img