Monday, June 1, 2026

Muslim community

ಅತ್ಯಾಚಾರ, ದರೋಡೆ ಮಾಡುವುದರಲ್ಲಿ ಮುಸ್ಲಿಮರೇ ನಂ.1 ಎಂದ ರಾಜಕಾರಣಿ ಅಜ್ಮಲ್;‌ ಭಾರಿ ವಿವಾದ

ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ ಮುಖ್ಯಸ್ಥ ಬದ್ರುದ್ದೀನ್‌ ಅಜ್ಮಲ್‌ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...

ಗಣೇಶ ಪ್ರತಿಷ್ಠಾಪನೆ: ಪೂಜೆ ಸಲ್ಲಿಸಿ ಆರತಿ ಬೆಳಗಿದ ಮುಸ್ಲಿಂ ಕುಟುಂಬ..!

ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ  ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ  ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...

Kalaburagi ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ..!

ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
- Advertisement -spot_img

Latest News

IIT-IIM ಪದವೀಧರರ ಸಾಹಸ! ಅಮೆರಿಕದ ಉದ್ಯೋಗ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ

ದೇಶದ ಪ್ರತಿಷ್ಠಿತ ಐಐಟಿ ಮತ್ತು ಐಐಎಂ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಮೆರಿಕದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದಲ್ಲಿದ್ದ ಇಬ್ಬರು ಸ್ನೇಹಿತರು ಇದೀಗ ತಮ್ಮ ಕನಸಿನ ಉದ್ಯಮಕ್ಕಾಗಿ ಎಲ್ಲವನ್ನೂ...
- Advertisement -spot_img