ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...
ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ.
ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...
ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...