ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...
Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...