ಉಡುಪಿ(UDUPI) ಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಹಿಜಾಬ್ ವಿವಾದ (Hijab Controversy) ಈಗ ಹೈಕೋರ್ಟ್(High Court) ಮೆಟ್ಟಿಲೇರಿದೆ. ಕಳೆದ ಒಂದು ತಿಂಗಳಿನಿಂದಲೂ ಹಿಜಾಬ್ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಿಜಬ್ ವಿವಾದ ಕುರಿತು ಜನವರಿ 31 ರಂದು ಕಾಲೇಜು ಆಡಳಿತ ಮಂಡಳಿ ಸಭೆಯನ್ನು ಸಹ ನಡೆಸಲಾಗಿತ್ತು. ಹಿಜಾಬ್ ಧರಿಸಿ ತರಗತಿಗೆ ಬರುವ ವಿದ್ಯಾರ್ಥಿನಿಯರಿಗೆ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....