Friday, July 31, 2026

muslim voters

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ ಲೆಕ್ಕಾಚಾರವೇ ಈ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವ ಸೂಚನೆ ನೀಡುತ್ತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಹಾಗೂ ಮುಸ್ಲಿಂ ನಾಯಕರ ನಡುವಿನ ಟಿಕೆಟ್ ಪೈಪೋಟಿ ಇದೀಗ ಬಹಿರಂಗವಾಗಿ ತಲೆದೋರಿದೆ. ಈ...

ಬಿಹಾರದಲ್ಲಿ ನಿತೀಶ್ V/S ತೇಜಸ್ವಿ ಮುಖಾಮುಖಿ!

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದೆ. ವಿಶೇಷವಾಗಿ ಮಹಿಳಾ ಮತದಾರರ ಪಾಲ್ಗೊಳ್ಳುವಿಕೆ ಶೇ 71.6 ತಲುಪಿದ್ದು, 2020ರಿಗಿಂತ 12 ಶೇಕಡಾ ಏರಿಕೆಯಾಗಿದೆ. ವಿಶ್ಲೇಷಕರು ಇದಕ್ಕೆ ನಿತೀಶ್ ಕುಮಾರ್ ಅವರ ಮಹಿಳಾ ಪರ ಯೋಜನೆಗಳೇ ಕಾರಣವೆಂದು ಹೇಳಿದ್ದಾರೆ. ಈ ಕ್ರಮಗಳಿಂದ ಜಾತಿ ತಟಸ್ಥ ಮಹಿಳಾ ಮತದಾರ ವರ್ಗ ನಿರ್ಮಾಣವಾಗಿದೆ ಎಂದಿದ್ದಾರೆ. ಆರ್‌ಜೆಡಿ ನಾಯಕ...

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...

ಮುಸ್ಲಿಂ ಓಲೈಕೆಗೆ ಮುಂದಾದ ಕೆ.ಎಸ್ ಈಶ್ವರಪ್ಪಾ

political news ಹಿಂದೂ ಪರ ಸಂಘಟನೆಗೆಳಿಗೆ ಪ್ರೇರಿತವಾಗಿರುವ ಕೆ ಎಸ್ ಈಶ್ವರಪ್ಪ ಪಕ್ಕಾ ಮುಸ್ಲಿಂ ವಿರೋದಿ ಎನ್ನುವುದು ಎಲ್ಲಾರಗೂ ಗೊತ್ತಿರುವ ವಿಚಾರವೆ ಕಳೆದ ಬಾರಿ ಚುನಾವಣೆಯಲ್ಲಿ ಬಹಿರಂಗವಾಗಿ ನನಗೆ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲ. ಅವರು ಮತ ನನಗೆ ಬೇಕಾಗಿಲ್ಲ ಎಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು.   ಆದರೆ ಈ ಬಾರಿ ಮುಸ್ಲಿಂ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img