Saturday, July 27, 2024

muslim

ಮೊಹರಂ ಹಿನ್ನೆಲೆ ಧಾರವಾಡದಲ್ಲಿ ಇರಾನಿ ಜನರಿಂದ ವಿಶೇಷ ಆಚರಣೆ

Dharwad News: ಧಾರವಾಡ: ಇಂದು ಮೊಹರಂ ಹಿನ್ನೆಲೆ, ಧಾರವಾಡದಲ್ಲಿ ಇರಾನಿ ಜನ ವಿಶೇಷ ಮೊಹರಂ ಆಚರಿಸಿದ್ದಾರೆ. ಮೊಹರಂ ಹಬ್ಬವನ್ನು ಶೋಕದಿನ ಎಂದು ಇರಾನಿ ಜನರು ಆಚರಿಸುತ್ತಾರೆ. https://youtu.be/bE1cynKQlg8 ಹಾಗಾಗಿ ಈ ದಿನ ತಮಗೆ ತಾವೇ ಹಿಂಸಿಸಿಕೊಳ್ಳುತ್ತಾರೆ. ಧಾರವಾಡದಲ್ಲೂ ಇರಾನಿಗಳು ಈ ರೀತಿ ಮೊಹರಂ ಹಬ್ಬ ಆಚರಣೆ ಮಾಡಿದ್ದು, ಬ್ಲೇಡ್‌ಗಳಿದೆ ಎದೆಗೆ ಹೊಡೆದುಕೊಂಡು, ದೇಹದಿಂದ ಬರುವ ರಕ್ತವನ್ನು ದೇವರಿಗೆ...

ಯಾರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರೆಂಬ ಗುಟ್ಟು ರಟ್ಟಾಗಿದೆ: ನಿಖಿಲ್ ಕುಮಾರ್ ಆಕ್ರೋಶ

Political News: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರಿಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದು, ರಾಮನಗರ ಜಿಲ್ಲೆಯ ಹೆಸರು ಸದ್ಯದಲ್ಲೇ ಬದಲಾಗುವ ಎಲ್ಲ ಸಾಧ್ಯತೆಗಳೂ ಇದೆ. https://youtu.be/ro1sWNK1Lgk ಈ ಕಾರಣಕ್ಕೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್, ಕಿಡಿಕಾರಿದ್ದು, ಟ್ವೀಟ್ ಮಾಡಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು...

Kerala; ಭಾರತದಲ್ಲಿ ಮುಸ್ಲಿಂ ಪ್ರಾಬಲ್ಯದ ಪ್ರತ್ಯೇಕ ರಾಜ್ಯ? ; ವಿಭಜನೆಯ ಕೂಗಿಗೆ ಮೋದಿ ಏನ್ಮಾಡ್ತಾರೆ?

  ದೇಶದಲ್ಲಿ ಇನ್ನೊಂದು ವಿಭಜನೆ ಕೂಗು ಎದ್ದಿದೆ... ತಮಗೂ ಒಂದು ಪ್ರತ್ಯೇಕ ರಾಜ್ಯ ಬೇಕು ಎಂದು ಹೇಳುತ್ತಿದ್ದಾರೆ. ನಾವೂ ಕೂಡಾ ಟ್ಯಾಕ್ಸ್ ಕಟ್ಟುತ್ತಿದ್ದೇವೆ. ನಮಗೂ ಕೂಡಾ ಹೆಚ್ಚಿನ ಅವಕಾಶಗಳು ಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರು ಕೇಳಿದ ಹಾಗೆ ಏನಾದರು ಪ್ರತೇಕ ರಾಜ್ಯ ಮಾಡಿಕೊಟ್ಟರೆ ಭಾರತದ ಪರಿಸ್ಥಿತಿ ಏನಾಗಬಹುದು? ಪ್ರತೇಕ ರಾಜ್ಯ ಕೇಳುತ್ತಿರುವ ರಾಜ್ಯ...

ಹಜ್ ಯಾತ್ರೆಗೆ ತೆರಳಿದ್ದ 68 ಭಾರತೀಯರ ಸಾವು

International News: ಹಜ್ ಯಾತ್ರೆಗೆಂದು ಸೌದಿ ಅರೇಬಿಯಾಗೆ ತೆರಳಿದ್ದ 68 ಭಾರತೀಯರು ಸಾವನ್ನಪ್ಪಿದ್ದಾರೆ. ಮೆಕ್ಕಾದಲ್ಲಿ ಉಂಟಾದ ಉಷ್ಣ ವಾತಾವರಣದ ಪರಿಣಾಮ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅದರಲ್ಲಿ 68 ಭಾರತೀಯರಿದ್ದರು. ಇನ್ನು ಮೃತಪಟ್ಟವರೆಲ್ಲ ವೃದ್ಧರು, ರೋಗಿಗಳು, ಅಶಕ್ತರು ಅಂತಾ ಹೇಳಲಾಗಿದೆ. ಶಾಖ ತಡೆಯಲಾಗಿದೆ ಈ ಸಾವು ಸಂಭವಿಸಿದೆ. ಭಾರತ, ಇಂಡೋನೆಷಿಯಾ, ಇರಾನ್, ಇರಾಕ್ ಸೇರಿ ಹಲವು...

Hubli Ganesh: ಹಿಂದೂ-ಮುಸ್ಲಿಂ ಭಾವೈಕ್ಯತೆ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..!

ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ. ಹೌದು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ...

Kasaragodu: ಮುಸ್ಲಿಂ ಲೀಗ್ ನಿಂದ ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ

ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ  ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ  ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...

ಹಿಂದೂ ಯುವಕನ ಕತ್ತಿಗೆ ಹಗ್ಗ ಕಟ್ಟಿ ಬೊಗಳು ಎಂದ ಯುವಕರು ಅರೆಸ್ಟ್, ಮನೆ ಧ್ವಂಸ

National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್‌ ರಾಮ್‌ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...

“ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ “:ಅಬ್ದುಲ್ ಸಮದ್

Hassan News: ಅರಸೀಕೆರೆ : ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಮದ್ ಹೇಳಿದರು‌ ಬಾಣವಾರದ ದರ್ಗದ ಅವರಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ  ಮಾತನಾಡಿ,  ಸ್ವತಂತ್ರ ಪೂರ್ವದಲ್ಲಿ ಮೊಘಲರಿಂದ ಟಿಪ್ಪುಸುಲ್ತಾನರವರೆಗೆ  ಸ್ವಾತಂತ್ರ್ಯದ ನಂತರವೂ ದೇಶದಲ್ಲಿ ಹಲವಾರು ಮುಸ್ಲಿಮರು...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img