Friday, July 31, 2026

muslims

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ. ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು. ಪೌರಾಡಳಿತ ಸಚಿವ...

 ಸುಹಾಸ್‌ ಶೆಟ್ಟಿ ಮರ್ಡರ್‌ ಆರೋಪಿಗಳು ಅಂದರ್‌ : ಕೋಮು ಗಲಭೆ ಮಾಡಿದ್ರೆ ಹುಷಾರ್..!‌ : ಪರಮೇಶ್ವರ್‌ ಖಡಕ್‌ ವಾರ್ನಿಂಗ್..!

ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್‌ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img