Wednesday, August 12, 2026

Muthyalamaduvu waterfall!

ಮೈದುಂಬಿ ಹರಿಯುತ್ತಿರುವ ಮುತ್ಯಾಲಮಡುವು ಜಲಪಾತ!

ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ಬೆಂಗಳೂರಿನಿಂದ 40 ಕಿ.ಮೀ. ದೂರದಲ್ಲಿರುವ, ಆನೇಕಲ್ ಸಮೀಪದ ಮುತ್ಯಾಲಮಡುವು ಜಲಪಾತ ಮೈದುಂಬಿದೆ. ದಿನ ದಿನಕ್ಕೂ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಹಲವಾರು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮಳೆಗಾಲದ ಆರಂಭಿಕ ದಿನಗಳಲ್ಲಿ ಜಲಪಾತ ನೋಡುವುದೇ ಒಂದು ವಿಶೇಷ. ಈ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜಲಪಾತ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img