Thursday, May 28, 2026

Mutt

Dharwad News: ಧಾರವಡಾದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ

Dharwad News: ಧಾರವಾಡ: ಧಾರವಾಡದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ ನಡೆದಿದ್ದು, ನಗರದ ಸಿದ್ದರಾಾಮೇಶ್ವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು. ಧಾರವಾಡದ ಕಲ್ಯಾಣ ನಗರದಲ್ಲಿ ಸಿದ್ದರಾಮೇಶ್ವರ ಮಾರ್ಗದರ್ಶಿ ಇದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಭೆ ನಡೆದಿದೆ. ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img