Saturday, June 6, 2026

muttannas serious allegation

ಶಾಸಕ ಅಬ್ಬಯ್ಯ ಮೇಲೆ ಮುತ್ತಣ್ಣವರ ಗಂಭೀರ ಆರೋಪ…!

www.karnatakatv.net : ಹುಬ್ಬಳ್ಳಿ: ರಾಜಕೀಯವಾಗಿ ನನ್ನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img