Dharwad News: ಧಾರವಾಡ: ವಿಶ್ವವಿಖ್ಯಾತಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (muttiah muralitharan) ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚುಮೆಚ್ಚು. ಆದರೆ ಈ ಬೌಲರ್ ಓರ್ವ ಉದ್ಯಮಿ ಅನ್ನುವುದು ಬಹಳ ಜನರಿಗೆ ಗೊತ್ತಿಲ್ಲ. ಶ್ರೀಲಂಕಾದಲ್ಲಿ ಈಗಾಗಲೇ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ಮುತ್ತಯ್ಯ ಮುರಲೀಧರನ್, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ...
Uttar Pradesh: ತಾವು ಸಾಕಿದ್ದ ನಾಯಿಗೆ ಅನಾರೋಗ್ಯ ಬಾಧಿಸಿ, ಅದು ಸುಧಾರಣೆಯಾಗದ ಕಾರಣ, ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.
ರಾಧಾ ಸಿಂಗ್(24)...