Saturday, February 14, 2026

mutton sambar

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ಭೂಪ

Telangana News: ಊಟದಲ್ಲಿ ಮಟನ್ ಸಾಂಬಾರ್‌ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img